A- A A+
2023-24 ನೇ ಸಾಲಿನಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರ, ಗಸ್ತು ವನಪಾಲಕ ಮತ್ತು ಅರಣ್ಯ ವೀಕ್ಷಕರ ಸಾಮಾನ್ಯ ವರ್ಗಾವಣೆಗಾಗಿ ಅಧಿಸೂಚನೆ. ದಿನಾಂಕ:19-05-2023 2023-24 ನೇ ಸಾಲಿನ ಮೊದಲನೇ ತ್ರೈಮಾಸಿಕ ಅವಧಿಗೆ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರ, ಗಸ್ತು ವನಪಾಲಕ, ಅರಣ್ಯ ವೀಕ್ಷಕರ ಕಂಟಿಂಜೆಂಟ್‌ ವರ್ಗಾವಣೆ/ ಸ್ಥಳ ನಿಯುಕ್ತಿಗಾಗಿ ಅಧಿಸೂಚನೆ. ದಿನಾಂಕ:19-05-2023 ದಿನಾಂಕ: 15-05-2023 ರಿಂದ ದಿನಾಂಕ: 18-05-2023 ರವೆರಗೆ ಜರುಗಿಸಲಾಗುತ್ತಿರುವ ಕಂಟಿಂಜೆಂಟ್‌ ಸ್ಥಳ ನಿಯುಕ್ತಿಯ ಸಮಾಲೋಚನೆಯ ದೈನಂದಿನ ವರದಿಗಳು. ಪೂರಕ ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD, dated: 02-05-2023ಕ್ಕೆ ತಿದ್ದುಪಡಿ. ಸಮಾಲೋಚನಾ ಆದ್ಯತಾ ಪಟ್ಟಿ (ದಿನಾಂಕ, ಸಮಯ ಮತ್ತು ಸ್ಥಳದ ವಿವರದೊಂದಿಗೆ) ಯ ಕುರಿತು ಅಧಿಸೂಚನೆ 2023ನೇ ಕ್ಯಾಲೆಂಡರ್‌ ವರ್ಷದಲ್ಲಿ ವಿವಿಧ ಸರ್ಕಾರಿ ಮರಮಟ್ಟು ಸಂಗ್ರಹಾಲಯಗಳಲ್ಲಿ ಇ-ಹರಾಜು ಮಾಡಲು ದಿನಾಂಕಗಳನ್ನು ನಿಗಧಿಪಡಿಸುವ ಕುರಿತು. ದಿನಾಂಕ: 15-05-2023 2023ನೇ ಕ್ಯಾಲೆಂಡರ್‌ ವರ್ಷದಲ್ಲಿ ವಿವಿಧ ಸರ್ಕಾರಿ ಮರಮಟ್ಟು ಸಂಗ್ರಹಾಲಯಗಳಲ್ಲಿ ಇ-ಹರಾಜು ಮಾಡಲು ದಿನಾಂಕಗಳನ್ನು ನಿಗಧಿಪಡಿಸುವ ಕುರಿತು. ದಿನಾಂಕ: 12-05-2023

ವಿಭಾಗದ ಮುಖ್ಯಸ್ಥರು

ಶ್ರೀ ಜಿ.ಎಸ್.‌ ಯಾದವ್, ಭಾ.ಅ.ಸೇ

ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಸಾಮಾಜಿಕ ಅರಣ್ಯೀಕರಣ)
ಅರಣ್ಯ ಪಡೆ ಮುಖ್ಯಸ್ಥರ ಕಚೇರಿ, 1 ನೇ ಮಹಡಿ, ಅರಣ್ಯ ಭವನ, 18 ನೇ ಅಡ್ಡ ರಸ್ತೆ, ಮಲ್ಲೇಶ್ವರಂ, ಬೆಂಗಳೂರು
apccfsf@gmail.com

ವಿಭಾಗದ ಬಗ್ಗೆ

ಕರ್ನಾಟಕ ಅರಣ್ಯ ಇಲಾಖೆಯ ಸಾಮಾಜಿಕ ಅರಣ್ಯ ಘಟಕವು 30 ಸಾಮಾಜಿಕ ಅರಣ್ಯ ವಿಭಾಗಗಳನ್ನು ಹೊಂದಿದ್ದು, ಇವು ಜಿಲ್ಲಾ ಪಂಚಾಯ್ತಿಯಡಿ ಬರುವ ಜಿಲ್ಲಾ ವಲಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ನಾಲಾ ಬದಿ, ಗೋಮಾಳ, ರೈಲ್ವೆ ಬದಿ, ನದಿ ಅಂಚಿನಲ್ಲಿ, ಶಾಲಾ-ಕಾಲೇಜು ಆವರಣಗಳಲ್ಲಿ, ಸಂಸ್ಥೆಗಳ ಆವರಣಗಳಲ್ಲಿ ಮತ್ತು ಇತರ ಅರಣ್ಯೇತರ ಪ್ರದೇಶಗಳಲ್ಲಿ ಅರಣ್ಯೀಕರಣವನ್ನು ಕೈಗೊಂಡು ಹಸರೀಕರಣ ಮಾಡುವುದು ಸಾಮಾಜಿಕ ಅರಣ್ಯ ವಿಭಾಗಗಳ ಮುಖ್ಯ ಉದ್ದೇಶವಾಗಿರುತ್ತದೆ. ಈ ಕೆಲಸಗಳ ಮೂಲಕ ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ

ಕಾರ್ಯಕ್ರಮಗಳು & ಚಟುವಟಿಕೆಗಳು

ಸಾಮಾಜಿಕ ಅರಣ್ಯ ಚಟುವಟಿಕೆ

ಇನ್ನಷ್ಟು ನೋಡಿ

ನರೇಗಾ, ಹಾಸನ

ಇನ್ನಷ್ಟು ನೋಡಿ

ನರೇಗಾ, ಮುಧೋಳ್‌ ಸಾಮಾಜಿಕ ಅರಣ್ಯ

ಇನ್ನಷ್ಟು ನೋಡಿ

ಕೃಷಿ ಅರಣ್ಯ ಉಪ ಯೋಜನೆ, ಗದಗ

ಇನ್ನಷ್ಟು ನೋಡಿ

ಕೃಷಿ ಅರಣ್ಯ ಉಪ ಯೋಜನೆ, ರಾಮನಗರ

ಇನ್ನಷ್ಟು ನೋಡಿ

ಕೃಷಿ ಅರಣ್ಯ ಉಪ ಯೋಜನೆ, ಹಾಸನ

ಇನ್ನಷ್ಟು ನೋಡಿ

ಕೃಷಿ ಅರಣ್ಯ , ಚಿತ್ರದುರ್ಗ

ಇನ್ನಷ್ಟು ನೋಡಿ