A- A A+
೨೦೨೩ ನೇ ಸಾಲಿನ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ * ವನ್ಯಜೀವಿ ಸಪ್ತಾಹ ಆಚರಣೆ-2023: ಕಾರ್ಯಕ್ರಮ ಪಟ್ಟಿ * ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿರುವ 50.02825 MT ರಕ್ತ ಚಂದನ, ಹಾಗೂ ಜಂಟಿ ಆಯುಕ್ತರು, ಕಸ್ಟಮ್ಸ್‌ , ಮಂಗಳೂರು ರವರು ವಶಪಡಿಸಿರುವ 58.370 MT ರಕ್ತ ಚಂದನವನ್ನು ಇ-ಸಂಗ್ರಹಣೆ ಕಂ ಇ-ಹರಾಜಿನಲ್ಲಿ ಹರಾಜು ಮಾಡುವ ಕುರಿತು * ದಿನಾಂಕ:27-07-2023 ರಿಂದ ಕೈಗೊಳ್ಳಲು ನಿಗದಿಪಡಿಸಲಾಗಿದ್ದ ಕಂಟಿಂಜೆಂಟ್‌ ವರ್ಗಾವಣೆ/ಸ್ಥಳನಿಯುಕ್ತಿ ಸಮಾಲೋಚನೆಯನ್ನು ಅನಿವಾರ್ಯ ಕಾರಣಗಳಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕಗಳನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗುವುದು. * 2023-24 ನೇ ಸಾಲಿನ ಮೊದಲನೇ ತ್ರೈಮಾಸಿಕದ ಕಂಟಿಂಜೆಂಟ್‌ ವರ್ಗಾವಣೆ/ಸ್ಥಳ ನಿಯುಕ್ತಿಗಾಗಿ ಪರಿಗಣಿಸಲ್ಪಟ್ಟ ಸಿಬ್ಬಂದಿಗಳ ಸಮಾಲೋಚನಾ ಪ್ರಾಧಿಕಾರವಾರು ಮತ್ತು ವೃಂದವಾರು ಆದ್ಯತಾ ಪಟ್ಟಿ ಮತ್ತು ಸಮಾಲೋಚನಾ ಅಧಿಸೂಚನೆ * ಗಮನಿಸಿ: ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅರ್ಜಿ ಸಂಖ್ಯೆ 3632 of 2021 ರಲ್ಲಿ ಆದೇಶ ದಿನಾಂಕ: 14-09-2021 r/w ಮಾನ್ಯ ಉಚ್ಛ ನ್ಯಾಯಾಲಯದ ರಿಟ್‌ ಅರ್ಜಿ ಸಂಖ್ಯೆ: 6125 of 2022 ರಲ್ಲಿನ ಆದೇಶ ದಿನಾಂಕ: 07-06-2022 ಗೆ ಸಂಬಂಧಿಸಿದಂತೆ, ಪ್ರಮುಅಸಂ (ಅಪಮು) ರವರ ಕಛೇರಿ ಆದೇಶ ಸಂಖ್ಯೆ: 60/2021-22, ದಿನಾಂಕ: 28-07-2021 ರಡಿ ವರ್ಗಾವಣೆಗೊಂಡ ಉಪ ವಲಯ ಅರಣಾಧಿಕಾರಿ ಕಂ ಮೋಜಣಿದಾರಿಗೆ ನಿಯಮ 22(iv) ರನ್ವಯ, ಮತ್ತು ಮುಂಬಡ್ತಿಯಿಂದಾಗಿ ಸ್ಥಳ ನಿಯುಕ್ತಿ ಹೊಂದಬೇಕಿರುವ ಸಿಬ್ಬಂದಿಗಳಿಗೆ ನಿಯಮ 22(xv) ರನ್ವಯ A-ಪ್ರವರ್ಗದ ಹುದ್ದೆಗಳನ್ನು ಖಾಲಿ ಮಾಡಬೇಕಿರುವ ಸಿಬ್ಬಂದಿಗಳು ಪ್ರಸಕ್ತ ಚಾಲ್ತಿಯಲ್ಲಿರುವ ಅನಿಶ್ಚಿತ ವರ್ಗಾವಣೆ/ ಸ್ಥಳ ನಿಯುಕ್ತಿ (Contingent transfer/postings) ಅಡಿ ಸ್ಥಳ ನಿಯುಕ್ತಿಗಾಗಿ ಇಲಾಖೆಯ TCMS ಪೋರ್ಟಲ್‌ ನಲ್ಲಿ ಆನ್‌ಲೈನ್‌ ಅರ್ಜಿಯನ್ನು ಸಲ್ಲಿಸಲು ವಿಶೇಷ ಅವಕಾಶದಡಿ ನೀಡಲಾಗಿದ್ದ ಅವಕಾಶವನ್ನು ದಿನಾಂಕ; 19-07-2023 ರವರೆಗೆ ವಿಸ್ತರಿಸಲಾಗಿದೆ. ದಯವಿಟ್ಟು ನಿಮ್ಮ ಅರ್ಜಿಯನ್ನು ಸಲ್ಲಿಸಿ. * ಗಮನಿಸಿ: ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅರ್ಜಿ ಸಂಖ್ಯೆ 3632 of 2021 ರಲ್ಲಿ ಆದೇಶ ದಿನಾಂಕ: 14-09-2021 r/w ಮಾನ್ಯ ಉಚ್ಛ ನ್ಯಾಯಾಲಯದ ರಿಟ್‌ ಅರ್ಜಿ ಸಂಖ್ಯೆ: 6125 of 2022 ರಲ್ಲಿನ ಆದೇಶ ದಿನಾಂಕ: 07-06-2022 ಗೆ ಸಂಬಂಧಿಸಿದಂತೆ, ಪ್ರಮುಅಸಂ (ಅಪಮು) ರವರ ಕಛೇರಿ ಆದೇಶ ಸಂಖ್ಯೆ: 60/2021-22, ದಿನಾಂಕ: 28-07-2021 ರಡಿ ವರ್ಗಾವಣೆಗೊಂಡ ಉಪ ವಲಯ ಅರಣಾಧಿಕಾರಿ ಕಂ ಮೋಜಣಿದಾರಿಗೆ ನಿಯಮ 22(iv) ರನ್ವಯ, ಮತ್ತು ಮುಂಬಡ್ತಿಯಿಂದಾಗಿ ಸ್ಥಳ ನಿಯುಕ್ತಿ ಹೊಂದಬೇಕಿರುವ ಸಿಬ್ಬಂದಿಗಳಿಗೆ ನಿಯಮ 22(xv) ರನ್ವಯ A-ಪ್ರವರ್ಗದ ಹುದ್ದೆಗಳನ್ನು ಖಾಲಿ ಮಾಡಬೇಕಿರುವ ಸಿಬ್ಬಂದಿಗಳು ಪ್ರಸಕ್ತ ಚಾಲ್ತಿಯಲ್ಲಿರುವ ಅನಿಶ್ಚಿತ ವರ್ಗಾವಣೆ/ ಸ್ಥಳ ನಿಯುಕ್ತಿ (Contingent transfer/postings) ಅಡಿ ಸ್ಥಳ ನಿಯುಕ್ತಿಗಾಗಿ ಇಲಾಖೆಯ TCMS ಪೋರ್ಟಲ್‌ ನಲ್ಲಿ ಆನ್‌ಲೈನ್‌ ಅರ್ಜಿಯನ್ನು ಸಲ್ಲಿಸಲು ದಿನಾಂಕ; 15-07-2023 (ಶನಿವಾರ) ರಿಂದ 17-07-2023 (ಸೋಮವಾರ) ವರೆಗೆ ವಿಶೇಷ ಅವಕಾಶ ನೀಡಲಾಗಿದೆ. ದಯವಿಟ್ಟು ನಿಮ್ಮ ಅರ್ಜಿಯನ್ನು ಸಲ್ಲಿಸಿ.-KFDICT * ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD(I) & (II), ದಿನಾಂಕ: 19-05-2023 ಗೆ ಸಂಬಂಧಿಸಿದಂತೆ ವೃತ್ತ ಪ್ರಾಧಿಕಾರ ವಾರು ಹುದ್ದೆಗಳ ಮತ್ತು ಸಿಬ್ಬಂದಿಗಳ ಪರಿಷ್ಕೃತ ವಿವರ (30-06-2023 ರಂತೆ) * ಉವಅ ಕಂ ಮೋಜಣಿದಾರರು, ಗಸ್ತು ವನಪಾಲಕರು, ಅರಣ್ಯ ವೀಕ್ಷಕರು 2023-24 ನೇ ಸಾಲಿನ ಸಾಮಾನ್ಯ ವರ್ಗಾವಣೆ/ ಸ್ಥಳ ನಿಯುಕ್ತಿಗಾಗಿ ಹಾಗೂ ಅನಿಶ್ಚಿತ ವರ್ಗಾವಣೆ/ ಸ್ಥಳ ನಿಯುಕ್ತಿಗಾಗಿ ದಿನಾಂಕ: 05-07-2023 ರವರೆಗೆ ತಮ್ಮ ಅರ್ಜಿಗಳನ್ನು ಸಲ್ಲಿಸತಕ್ಕದ್ದು. * ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD(I) & (II), ದಿನಾಂಕ: 19-05-2023 ಗೆ ಸಂಬಂಧಿಸಿದಂತೆ ವೃತ್ತ ಪ್ರಾಧಿಕಾರ ವಾರು ಹುದ್ದೆಗಳ ಮತ್ತು ಸಿಬ್ಬಂದಿಗಳ ವಿವರ * 2023-24 ನೇ ಸಾಲಿನ ಕಂಟಿಂಜೆಂಟ್‌ ವರ್ಗಾವಣೆ/ಸ್ಥಳ ನಿಯುಕ್ತಿ ಕುರಿತಂತೆ ಅಧಿಸೂಚನೆ ಸಂಖ್ಯೆ: KFD/HOFF/B9 (MSC)/1/2020-PnR-KFD (II), ದಿನಾಂಕ: 19-05-2023 ಕ್ಕೆ ಪೂರಕ ಅಧಿಸೂಚನೆ, ದಿನಾಂಕ: 28-06-2023 * 2023-24 ನೇ ಸಾಲಿನ ಸಾಮಾನ್ಯ ವರ್ಗಾವಣೆ/ಸ್ಥಳ ನಿಯುಕ್ತಿ ಕುರಿತಂತೆ ಅಧಿಸೂಚನೆ ಸಂಖ್ಯೆ: KFD/HOFF/B9 (MSC)/1/2020-PnR-KFD (I), ದಿನಾಂಕ: 19-05-2023 ಕ್ಕೆ ಪೂರಕ ಅಧಿಸೂಚನೆ, ದಿನಾಂಕ: 28-06-2023 * 2023-24 ನೇ ಸಾಲಿನಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರ, ಗಸ್ತು ವನಪಾಲಕ ಮತ್ತು ಅರಣ್ಯ ವೀಕ್ಷಕರ ಸಾಮಾನ್ಯ ವರ್ಗಾವಣೆಗಾಗಿ ಅಧಿಸೂಚನೆ. ದಿನಾಂಕ:19-05-2023 * 2023-24 ನೇ ಸಾಲಿನ ಮೊದಲನೇ ತ್ರೈಮಾಸಿಕ ಅವಧಿಗೆ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರ, ಗಸ್ತು ವನಪಾಲಕ, ಅರಣ್ಯ ವೀಕ್ಷಕರ ಕಂಟಿಂಜೆಂಟ್‌ ವರ್ಗಾವಣೆ/ ಸ್ಥಳ ನಿಯುಕ್ತಿಗಾಗಿ ಅಧಿಸೂಚನೆ. ದಿನಾಂಕ:19-05-2023 * ದಿನಾಂಕ: 15-05-2023 ರಿಂದ ದಿನಾಂಕ: 18-05-2023 ರವೆರಗೆ ಜರುಗಿಸಲಾಗುತ್ತಿರುವ ಕಂಟಿಂಜೆಂಟ್‌ ಸ್ಥಳ ನಿಯುಕ್ತಿಯ ಸಮಾಲೋಚನೆಯ ದೈನಂದಿನ ವರದಿಗಳು. * ಸಮಾಲೋಚನಾ ಆದ್ಯತಾ ಪಟ್ಟಿ (ದಿನಾಂಕ, ಸಮಯ ಮತ್ತು ಸ್ಥಳದ ವಿವರದೊಂದಿಗೆ) ಯ ಕುರಿತು ಅಧಿಸೂಚನೆ * ಪೂರಕ ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD, dated: 02-05-2023ಕ್ಕೆ ತಿದ್ದುಪಡಿ. * 2023ನೇ ಕ್ಯಾಲೆಂಡರ್‌ ವರ್ಷದಲ್ಲಿ ವಿವಿಧ ಸರ್ಕಾರಿ ಮರಮಟ್ಟು ಸಂಗ್ರಹಾಲಯಗಳಲ್ಲಿ ಇ-ಹರಾಜು ಮಾಡಲು ದಿನಾಂಕಗಳನ್ನು ನಿಗಧಿಪಡಿಸುವ ಕುರಿತು. ದಿನಾಂಕ: 15-05-2023

ವಿಭಾಗದ ಮುಖ್ಯಸ್ಥರು

ಶ್ರೀ. ಅಶ್ವಿನಿ ಕುಮಾರ್‌ ಸಿಂಗ್, ಭಾ.ಅ.ಸೇ

ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಭೂ ದಾಖಲೆಗಳು)
ಅರಣ್ಯ ಭವನ, 18 ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು -560 003
apccflandrecords@gmail.com

ವಿಭಾಗದ ಬಗ್ಗೆ

ಅರಣ್ಯ ಭೂಮಿಯಲ್ಲಿ ಆಗಿರುವ ಅನಧಿಕೃತ ಒತ್ತುವರಿಯನ್ನು ತೆರವುಗೊಳಿಸುವುದು, ಅರಣ್ಯ ಜಮೀನುಗಳನ್ನು ಕಂದಾಯ ದಾಖಲಾತಿಗಳಲ್ಲಿ ಇಂಡೀಕರಣ ಮಾಡುವ ವಿಷಯಗಳು, ಅರಣ್ಯ ಗುತ್ತಿಗೆಗಳು ಹಾಗೂ ಅಧಿಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ (ಅರಣ್ಯ ಹಕ್ಕುಗಳನ್ನು ಮಾನ್ಯ ಮಾಡುವ) ವಿಷಯಗಳ ಬಗ್ಗೆ ಕಾರ್ಯ ನಿರ್ವಹಿಸುತ್ತದೆ. ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳು: ಅರಣ್ಯ ಭೂಮಿಗಳ ಭೂ ದಾಖಲೆಗಳನ್ನು ನಿರ್ವಹಣೆ ಮಾಡುವುದು ಭೂ ದಾಖಲೆ ಘಟಕದ ಪ್ರಾಥಮಿಕ ಜವಾಬ್ದಾರಿಯಾಗಿರುತ್ತದೆ. ಭೂ-ದಾಖಲೆ ಘಟಕ ಮುಖ್ಯವಾಗಿ • ಅರಣ್ಯ ಭೂಮಿಯಲ್ಲಿ ಆಗಿರುವ ಅನಧಿಕೃತ ಒತ್ತುವರಿಯನ್ನು ತೆರವುಗೊಳಿಸುವ ಪ್ರಕರಣಗಳ ಪ್ರಗತಿ ಪರಿಶೀಲನೆ, • ಅರಣ್ಯ ಜಮೀನುಗಳನ್ನು ಕಂದಾಯ ದಾಖಲಾತಿಗಳಲ್ಲಿ ಇಂಡೀಕರಣ ಪ್ರಗತಿ ಪರಿಶೀಲನೆ, • ಅರಣ್ಯ ಗುತ್ತಿಗೆಗಳು ಹಾಗೂ ಗುತ್ತಿಗೆ ಬಾಡಿಗೆ ಹಣ ವಸೂಲಾತಿ, • ಕುಮ್ಕಿ, ಬಾಣೆ, ಬೆಟ್ಟ, ಹಾಡಿ, ಕಾನ್, ಸೊಪ್ಪಿನ ಬೆಟ್ಟ, ಜಮ್ಮಮಲೈ ಮತ್ತು ಮೋಟ ಸ್ಥಳ ಜಮೀನುಗಳಿಗೆ ಸಂಬಂಧಿಸಿದ ವಿಷಯಗಳ ನಿರ್ವಹಣೆ, • ಅಧಿಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ (ಅರಣ್ಯ ಹಕ್ಕುಗಳನ್ನು ಮಾನ್ಯ ಮಾಡುವ) ಅಧಿನಿಯಮ, 2006 ಮತ್ತು ನಿಯಮಗಳು 2008ರ ಅನುಷ್ಠಾನಗೊಳಿಸುವ ಬಗ್ಗೆ, • ಕೇಂದ್ರ ಅಧಿಕೃತ ಸಮಿತಿಯಿಂದ ಅರಣ್ಯ ಭೂಮಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸ್ವೀಕರಿಸಿದ ಅರ್ಜಿಗಳ ಕುರಿತು ಕ್ರಮಜರುಗಿಸುವುದು. • ಅರಣ್ಯ ಭೂಮಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ದಾಖಲಾಗುವ ಪ್ರಕರಣಗಳ ನಿರ್ವಹಣೆ ಹಾಗೂ ಆಡಿಟ್ ಪ್ಯಾರಾಗಳಿಗೆ ಉತ್ತರ ಸಲ್ಲಿಸುವುದು. • ರಾಜ್ಯ ಸರ್ಕಾರದ ಯೋಜನೆಯಾದ ಬೆಂಗಳೂರು ನಗರ ಮತ್ತು ರಾಜ್ಯದ ಇತರ ನಗರ ಪ್ರದೇಶಗಳಲ್ಲಿ ಅರಣ್ಯ ಭೂಮಿ ಒತ್ತುವರಿಯಾಗದಂತೆ ರಕ್ಷಣೆ, ಕ್ರೂಢೀಕರಣ ಮತ್ತು ಗಡಿರೇಖೆ ಗುರ್ತಿಸುವ ಯೋಜನೆಯಡಿಯಲ್ಲಿ ಕೈಗೊಳ್ಳಲಾಗುವ ಅರಣ್ಯಗಳ ಸುತ್ತ ರಕ್ಷಣಾಗೋಡೆ ನಿರ್ಮಾಣ, ರಕ್ಷಣಾ ಬೇಲಿ, ಜಾನುವಾರು ನಿರೋಧಕ ಕಂದಕ ಮುಂತಾದ ಕಾರ್ಯಕ್ರಮಗಳ ಉಸ್ತುವಾರಿಯನ್ನು ನಿರ್ವಹಿಸುತ್ತದೆ.

ಕಾರ್ಯಕ್ರಮಗಳು & ಚಟುವಟಿಕೆಗಳು

ಭೂ ದಾಖಲೆಗಳ ಚಟುವಟಿಕೆ

ಇನ್ನಷ್ಟು ನೋಡಿ