A- A A+
* ವನ್ಯಜೀವಿ ಸಪ್ತಾಹ ಆಚರಣೆ-2023: ಕಾರ್ಯಕ್ರಮ ಪಟ್ಟಿ * ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿರುವ 50.02825 MT ರಕ್ತ ಚಂದನ, ಹಾಗೂ ಜಂಟಿ ಆಯುಕ್ತರು, ಕಸ್ಟಮ್ಸ್‌ , ಮಂಗಳೂರು ರವರು ವಶಪಡಿಸಿರುವ 58.370 MT ರಕ್ತ ಚಂದನವನ್ನು ಇ-ಸಂಗ್ರಹಣೆ ಕಂ ಇ-ಹರಾಜಿನಲ್ಲಿ ಹರಾಜು ಮಾಡುವ ಕುರಿತು * ದಿನಾಂಕ:27-07-2023 ರಿಂದ ಕೈಗೊಳ್ಳಲು ನಿಗದಿಪಡಿಸಲಾಗಿದ್ದ ಕಂಟಿಂಜೆಂಟ್‌ ವರ್ಗಾವಣೆ/ಸ್ಥಳನಿಯುಕ್ತಿ ಸಮಾಲೋಚನೆಯನ್ನು ಅನಿವಾರ್ಯ ಕಾರಣಗಳಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕಗಳನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗುವುದು. * 2023-24 ನೇ ಸಾಲಿನ ಮೊದಲನೇ ತ್ರೈಮಾಸಿಕದ ಕಂಟಿಂಜೆಂಟ್‌ ವರ್ಗಾವಣೆ/ಸ್ಥಳ ನಿಯುಕ್ತಿಗಾಗಿ ಪರಿಗಣಿಸಲ್ಪಟ್ಟ ಸಿಬ್ಬಂದಿಗಳ ಸಮಾಲೋಚನಾ ಪ್ರಾಧಿಕಾರವಾರು ಮತ್ತು ವೃಂದವಾರು ಆದ್ಯತಾ ಪಟ್ಟಿ ಮತ್ತು ಸಮಾಲೋಚನಾ ಅಧಿಸೂಚನೆ * ಗಮನಿಸಿ: ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅರ್ಜಿ ಸಂಖ್ಯೆ 3632 of 2021 ರಲ್ಲಿ ಆದೇಶ ದಿನಾಂಕ: 14-09-2021 r/w ಮಾನ್ಯ ಉಚ್ಛ ನ್ಯಾಯಾಲಯದ ರಿಟ್‌ ಅರ್ಜಿ ಸಂಖ್ಯೆ: 6125 of 2022 ರಲ್ಲಿನ ಆದೇಶ ದಿನಾಂಕ: 07-06-2022 ಗೆ ಸಂಬಂಧಿಸಿದಂತೆ, ಪ್ರಮುಅಸಂ (ಅಪಮು) ರವರ ಕಛೇರಿ ಆದೇಶ ಸಂಖ್ಯೆ: 60/2021-22, ದಿನಾಂಕ: 28-07-2021 ರಡಿ ವರ್ಗಾವಣೆಗೊಂಡ ಉಪ ವಲಯ ಅರಣಾಧಿಕಾರಿ ಕಂ ಮೋಜಣಿದಾರಿಗೆ ನಿಯಮ 22(iv) ರನ್ವಯ, ಮತ್ತು ಮುಂಬಡ್ತಿಯಿಂದಾಗಿ ಸ್ಥಳ ನಿಯುಕ್ತಿ ಹೊಂದಬೇಕಿರುವ ಸಿಬ್ಬಂದಿಗಳಿಗೆ ನಿಯಮ 22(xv) ರನ್ವಯ A-ಪ್ರವರ್ಗದ ಹುದ್ದೆಗಳನ್ನು ಖಾಲಿ ಮಾಡಬೇಕಿರುವ ಸಿಬ್ಬಂದಿಗಳು ಪ್ರಸಕ್ತ ಚಾಲ್ತಿಯಲ್ಲಿರುವ ಅನಿಶ್ಚಿತ ವರ್ಗಾವಣೆ/ ಸ್ಥಳ ನಿಯುಕ್ತಿ (Contingent transfer/postings) ಅಡಿ ಸ್ಥಳ ನಿಯುಕ್ತಿಗಾಗಿ ಇಲಾಖೆಯ TCMS ಪೋರ್ಟಲ್‌ ನಲ್ಲಿ ಆನ್‌ಲೈನ್‌ ಅರ್ಜಿಯನ್ನು ಸಲ್ಲಿಸಲು ವಿಶೇಷ ಅವಕಾಶದಡಿ ನೀಡಲಾಗಿದ್ದ ಅವಕಾಶವನ್ನು ದಿನಾಂಕ; 19-07-2023 ರವರೆಗೆ ವಿಸ್ತರಿಸಲಾಗಿದೆ. ದಯವಿಟ್ಟು ನಿಮ್ಮ ಅರ್ಜಿಯನ್ನು ಸಲ್ಲಿಸಿ. * ಗಮನಿಸಿ: ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅರ್ಜಿ ಸಂಖ್ಯೆ 3632 of 2021 ರಲ್ಲಿ ಆದೇಶ ದಿನಾಂಕ: 14-09-2021 r/w ಮಾನ್ಯ ಉಚ್ಛ ನ್ಯಾಯಾಲಯದ ರಿಟ್‌ ಅರ್ಜಿ ಸಂಖ್ಯೆ: 6125 of 2022 ರಲ್ಲಿನ ಆದೇಶ ದಿನಾಂಕ: 07-06-2022 ಗೆ ಸಂಬಂಧಿಸಿದಂತೆ, ಪ್ರಮುಅಸಂ (ಅಪಮು) ರವರ ಕಛೇರಿ ಆದೇಶ ಸಂಖ್ಯೆ: 60/2021-22, ದಿನಾಂಕ: 28-07-2021 ರಡಿ ವರ್ಗಾವಣೆಗೊಂಡ ಉಪ ವಲಯ ಅರಣಾಧಿಕಾರಿ ಕಂ ಮೋಜಣಿದಾರಿಗೆ ನಿಯಮ 22(iv) ರನ್ವಯ, ಮತ್ತು ಮುಂಬಡ್ತಿಯಿಂದಾಗಿ ಸ್ಥಳ ನಿಯುಕ್ತಿ ಹೊಂದಬೇಕಿರುವ ಸಿಬ್ಬಂದಿಗಳಿಗೆ ನಿಯಮ 22(xv) ರನ್ವಯ A-ಪ್ರವರ್ಗದ ಹುದ್ದೆಗಳನ್ನು ಖಾಲಿ ಮಾಡಬೇಕಿರುವ ಸಿಬ್ಬಂದಿಗಳು ಪ್ರಸಕ್ತ ಚಾಲ್ತಿಯಲ್ಲಿರುವ ಅನಿಶ್ಚಿತ ವರ್ಗಾವಣೆ/ ಸ್ಥಳ ನಿಯುಕ್ತಿ (Contingent transfer/postings) ಅಡಿ ಸ್ಥಳ ನಿಯುಕ್ತಿಗಾಗಿ ಇಲಾಖೆಯ TCMS ಪೋರ್ಟಲ್‌ ನಲ್ಲಿ ಆನ್‌ಲೈನ್‌ ಅರ್ಜಿಯನ್ನು ಸಲ್ಲಿಸಲು ದಿನಾಂಕ; 15-07-2023 (ಶನಿವಾರ) ರಿಂದ 17-07-2023 (ಸೋಮವಾರ) ವರೆಗೆ ವಿಶೇಷ ಅವಕಾಶ ನೀಡಲಾಗಿದೆ. ದಯವಿಟ್ಟು ನಿಮ್ಮ ಅರ್ಜಿಯನ್ನು ಸಲ್ಲಿಸಿ.-KFDICT * ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD(I) & (II), ದಿನಾಂಕ: 19-05-2023 ಗೆ ಸಂಬಂಧಿಸಿದಂತೆ ವೃತ್ತ ಪ್ರಾಧಿಕಾರ ವಾರು ಹುದ್ದೆಗಳ ಮತ್ತು ಸಿಬ್ಬಂದಿಗಳ ಪರಿಷ್ಕೃತ ವಿವರ (30-06-2023 ರಂತೆ) * ಉವಅ ಕಂ ಮೋಜಣಿದಾರರು, ಗಸ್ತು ವನಪಾಲಕರು, ಅರಣ್ಯ ವೀಕ್ಷಕರು 2023-24 ನೇ ಸಾಲಿನ ಸಾಮಾನ್ಯ ವರ್ಗಾವಣೆ/ ಸ್ಥಳ ನಿಯುಕ್ತಿಗಾಗಿ ಹಾಗೂ ಅನಿಶ್ಚಿತ ವರ್ಗಾವಣೆ/ ಸ್ಥಳ ನಿಯುಕ್ತಿಗಾಗಿ ದಿನಾಂಕ: 05-07-2023 ರವರೆಗೆ ತಮ್ಮ ಅರ್ಜಿಗಳನ್ನು ಸಲ್ಲಿಸತಕ್ಕದ್ದು. * ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD(I) & (II), ದಿನಾಂಕ: 19-05-2023 ಗೆ ಸಂಬಂಧಿಸಿದಂತೆ ವೃತ್ತ ಪ್ರಾಧಿಕಾರ ವಾರು ಹುದ್ದೆಗಳ ಮತ್ತು ಸಿಬ್ಬಂದಿಗಳ ವಿವರ * 2023-24 ನೇ ಸಾಲಿನ ಕಂಟಿಂಜೆಂಟ್‌ ವರ್ಗಾವಣೆ/ಸ್ಥಳ ನಿಯುಕ್ತಿ ಕುರಿತಂತೆ ಅಧಿಸೂಚನೆ ಸಂಖ್ಯೆ: KFD/HOFF/B9 (MSC)/1/2020-PnR-KFD (II), ದಿನಾಂಕ: 19-05-2023 ಕ್ಕೆ ಪೂರಕ ಅಧಿಸೂಚನೆ, ದಿನಾಂಕ: 28-06-2023 * 2023-24 ನೇ ಸಾಲಿನ ಸಾಮಾನ್ಯ ವರ್ಗಾವಣೆ/ಸ್ಥಳ ನಿಯುಕ್ತಿ ಕುರಿತಂತೆ ಅಧಿಸೂಚನೆ ಸಂಖ್ಯೆ: KFD/HOFF/B9 (MSC)/1/2020-PnR-KFD (I), ದಿನಾಂಕ: 19-05-2023 ಕ್ಕೆ ಪೂರಕ ಅಧಿಸೂಚನೆ, ದಿನಾಂಕ: 28-06-2023 * 2023-24 ನೇ ಸಾಲಿನಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರ, ಗಸ್ತು ವನಪಾಲಕ ಮತ್ತು ಅರಣ್ಯ ವೀಕ್ಷಕರ ಸಾಮಾನ್ಯ ವರ್ಗಾವಣೆಗಾಗಿ ಅಧಿಸೂಚನೆ. ದಿನಾಂಕ:19-05-2023 * 2023-24 ನೇ ಸಾಲಿನ ಮೊದಲನೇ ತ್ರೈಮಾಸಿಕ ಅವಧಿಗೆ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರ, ಗಸ್ತು ವನಪಾಲಕ, ಅರಣ್ಯ ವೀಕ್ಷಕರ ಕಂಟಿಂಜೆಂಟ್‌ ವರ್ಗಾವಣೆ/ ಸ್ಥಳ ನಿಯುಕ್ತಿಗಾಗಿ ಅಧಿಸೂಚನೆ. ದಿನಾಂಕ:19-05-2023 * ದಿನಾಂಕ: 15-05-2023 ರಿಂದ ದಿನಾಂಕ: 18-05-2023 ರವೆರಗೆ ಜರುಗಿಸಲಾಗುತ್ತಿರುವ ಕಂಟಿಂಜೆಂಟ್‌ ಸ್ಥಳ ನಿಯುಕ್ತಿಯ ಸಮಾಲೋಚನೆಯ ದೈನಂದಿನ ವರದಿಗಳು. * ಸಮಾಲೋಚನಾ ಆದ್ಯತಾ ಪಟ್ಟಿ (ದಿನಾಂಕ, ಸಮಯ ಮತ್ತು ಸ್ಥಳದ ವಿವರದೊಂದಿಗೆ) ಯ ಕುರಿತು ಅಧಿಸೂಚನೆ * ಪೂರಕ ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD, dated: 02-05-2023ಕ್ಕೆ ತಿದ್ದುಪಡಿ. * 2023ನೇ ಕ್ಯಾಲೆಂಡರ್‌ ವರ್ಷದಲ್ಲಿ ವಿವಿಧ ಸರ್ಕಾರಿ ಮರಮಟ್ಟು ಸಂಗ್ರಹಾಲಯಗಳಲ್ಲಿ ಇ-ಹರಾಜು ಮಾಡಲು ದಿನಾಂಕಗಳನ್ನು ನಿಗಧಿಪಡಿಸುವ ಕುರಿತು. ದಿನಾಂಕ: 15-05-2023
ಸರ್ಕಾರದ ಆದೇಶ ಸಂಖ್ಯೆ. ಅ.ಪ.ಜೀ. 88 ಎಫ್.ಎ.ಪಿ. 2015 ದಿನಾಂಕ: 15-07-2015 ರಲ್ಲಿ ಚಿಣ್ಣರ ವನದರ್ಶನ ಎಂಬ ಹೊಸ ಯೋಜನೆಯನ್ನು ಅನುಷ್ಟಾನಗೊಳಿಸಲಾಗಿದ್ದು ರಾಜ್ಯದ ಎಲ್ಲ ಹೈಸ್ಕೂಲ್ ಶಾಲಾ ವಿದ್ಯಾರ್ಥಿಗಳನ್ನು ( 9ನೇ ತರಗತಿ ವಿಧ್ಯಾರ್ಥಿಗಳು) ಪರಿಸರ ಜಾಗೃತರನ್ನಾಗಿ ಮಾಡುವುದು ಮತ್ತು ಅರಣ್ಯಗಳ / ವನ್ಯಜೀವಿ ಸಂಕುಲಗಳ ಸಂರಕ್ಷಣೆ ಕುರಿತು ಅವರ ದೃಷ್ಟಿಕೋನ ಸಂವೇದನೆ ಜಾಗೃತಗೊಳಿಸಿ, ಅರಣ್ಯಗಳ ಉಳಿವು ಮತ್ತು ಅಭಿವೃದ್ಧಿಯಲ್ಲಿ ಅವರನ್ನು ಪಾಲುದಾರರನ್ನಾಗಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರಿ ಆದೇಶ ಸಂಖ್ಯೆ ಅ.ಪ.ಜೀ 33 ಎಫ್.ಎ.ಪಿ. 2017 ದಿನಾಂಕ: 22-02-2017ರಲ್ಲಿ ಆರು, ಏಳು ಹಾಗೂ ಎಂಟನೇ ತರಗತಿ ಪ್ರೌಡ ಶಾಲಾ ಮಕ್ಕಳಿಗೂ ಈ ಯೋಜನೆಯನ್ನು ವಿಸ್ತರಿಸಲು ಸರ್ಕಾರದ ಅನುಮೋದನೆ ನೀಡಲಾಗಿದೆ.

ಪದೇಪದೆ ಕೇಳಲಾಗುವ ಪ್ರಶ್ನೆಗಳು (ಎಫ್‌ಎಕ್ಯೂ) ನೋಡಿ

  • ಚಿಣ್ಣರ ವನದರ್ಶನ ಯೋಜನೆಯ ಉದ್ದೇಶಗಳು ಏನು?

    ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ಬಗ್ಗೆ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶವನ್ನು ಯೋಜನೆ ಹೊಂದಿದೆ, ಇದರಿಂದ ಅವರು ನಿಸರ್ಗ ಸ್ನೇಹಿ ನಾಗರಿಕರಾಗುತ್ತಾರೆ.

  • ಕರ್ನಾಟಕ ಸರ್ಕಾರ ಯಾವ ವರ್ಷದಿಂದ ಚಿಣ್ಣರ ವನದರ್ಶನ ಸ್ಕೀಮ್ ಅನ್ನು ಆರಂಭಿಸಿತು?

    2015- 16ನೇ ಆರ್ಥಿಕ ವರ್ಷದಲ್ಲಿ ಸ್ಕೀಮ್ ಆರಂಭಿಸಲಾಯಿತು.

  • ಯೋಜನೆಯ ಅನುಷ್ಠಾನಕ್ಕಾಗಿ ಯಾವ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲಾಯಿತು

    ಕರ್ನಾಟಕದಲ್ಲಿ 14472 ಸರ್ಕಾರಿ ಪ್ರೌಢ ಶಾಲೆಗಳಿವೆ. 6ನೇ, 7ನೇ ,8ನೇ, 9ನೇ ತರಗತಿ ಮಕ್ಕಳನ್ನು ಸಮೀಪದ ಮೀಸಲು ಅರಣ್ಯ ಪ್ರದೇಶ/ ಅಭಯಾರಣ್ಯ ರಾಷ್ಟ್ರೀಯ ಉದ್ಯಾನಕ್ಕೆ ಕರೆದೊಯ್ಯುವ ಮೂಲಕ ನಿಸರ್ಗದ ಬಗ್ಗೆ ತಿಳುವಳಿಕೆ ಹೆಚ್ಚಿಸುವ ಉದ್ದೇಶವನ್ನು ಯೋಜನೆ ಹೊಂದಿದೆ. ಅರಣ್ಯಾಧಿಕಾರಿಗಳು / ನಿಸರ್ಗ ಮಾರ್ಗದರ್ಶಿಗಳು ಶಾಲಾ ಮಕ್ಕಳಿಗೆ ಅರಣ್ಯಗಳ ಪರಿಸರ ಪಾತ್ರದ ಬಗ್ಗೆ ವಿವರಿಸುತ್ತಾರೆ. ಅರಣ್ಯ ಇಲಾಖೆಯ ವಿವಿಧ ಚಟುವಟಿಕೆಗಳ ಬಗ್ಗೆ ತಿಳಿದುಕೊಳ್ಳಲು ಅವರು ವಲಯ ಅರಣ್ಯ ಕಚೇರಿಗಳು, ನರ್ಸರಿಗಳು, ಟಿಂಬರ್ ಡಿಪೊಗಳು, ದೈವೀವನ, ಮರ ಉದ್ಯಾನ ಮುಂತಾದ ಪ್ರದೇಶಗಳಿಗೂ ಭೇಟಿ ನೀಡುತ್ತಾರೆ.

  • ಒಂದು ವೇಳೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಯಾವುದಾದರೂ ಶಾಲೆ ಆಸಕ್ತಿ ಹೊಂದಿದ್ದಲ್ಲಿ ಅವರು ಯಾವಾಗ ಸಂಪರ್ಕಿಸಬೇಕು?

    ಒಂದು ವೇಳೆ ಇಂಥ ಕಾರ್ಯಕ್ರಮಕ್ಕೆ ತಮ್ಮ ವಿದ್ಯಾರ್ಥಿಗಳನ್ನು ಕಳುಹಿಸಲು ಯಾವುದಾದರೂ ಶಾಲೆ ಆಸಕ್ತಿ ಹೊಂದಿದ್ದಲ್ಲಿ, ಅವರು ಸಮೀಪದ ಪ್ರಾದೇಶಿಕ/ ವನ್ಯಜೀವಿ ವಿಭಾಗವನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬೇಕು.